ಕೊರೊನಾ ಲಾಕ್ ಡೌನ್ ನಡುವೆ ತುಳುನಾಡಿನಲ್ಲಿ೦ದು ಬಿಸು ಹಬ್ಬ
LATEST NEWS
ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್
LATEST NEWS
ರಿಪ್ಪನ್ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು
FILM
‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!
-
LATEST NEWS6 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
FILM6 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!
-
hasana5 days agoಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು
-
BANTWAL7 days agoಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ
-
LATEST NEWS7 days agoಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ
-
LATEST NEWS7 days agoಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ
-
LATEST NEWS7 days agoಹಳೆಯ ವೀಡಿಯೋ ಬಳಸಿ ಬೆದರಿಕೆ: ಯುವಕನ ಕೊಲೆ ಮಾಡಿ ಆ್ಯಸಿಡ್ ಸುರಿದ ಆರೋಪಿ ಮಹಿಳೆ
-
LATEST NEWS7 days agoಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!


ತುಳುವರು ಮೂಲತಃ ಕೃಷಿಕರು. ಹೀಗಾಗಿ ಅವರ ಎಲ್ಲಾ ಹಬ್ಬಗಳು ಒಂದಿಲ್ಲೊಂದು ರೀತಿ ಕೃಷಿ ಸಂಸ್ಕೃತಿಯನ್ನು ಆಧರಿಸಿ ಆಚರಣೆಗೊಳ್ಳುತ್ತದೆ. ಬಿಸು ಪರ್ಬದಲ್ಲೂ ಕಣಿ ಇಡುವುದು, ಬುಳೆ ಕಾಣಿಕೆ ಒಪ್ಪಿಸುವುದು, ಎಣೇಲು ಬೇಸಾಯಕ್ಕೆ ಮುಹೂರ್ತ ‘ಕೈ ಬಿತ್ತ್ ಹಾಕುವುದು’ ಮುಂತಾದ ಆಚರಣೆ ಇದೆ. ಇವೆಲ್ಲದರಲ್ಲಿ ನಾವು ಕೃಷಿ ಪ್ರಾಧಾನ್ಯತೆಯನ್ನು ಕಾಣಬಹುದು.

