CAA ವಿರೋಧಿಸಿ ಅಡ್ಡೂರ್ ನಲ್ಲಿ ಬೃಹತ್ ಪ್ರತಿಭಟನೆ.
BELTHANGADY
ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ
BELTHANGADY
ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !
kerala
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
-
DAKSHINA KANNADA5 days agoಮಂಗಳೂರು: ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜಿನಲ್ಲಿ ರಕ್ತದಾನ ಶಿಬಿರ
-
LATEST NEWS6 days agoತಾಯಿ ಜೊತೆ ಓಡಿ ಹೋಗಿದ್ದಕ್ಕೆ 10 ವರ್ಷದ ನಂತರ ಸೇಡು: ವ್ಯಕ್ತಿಯ ಬರ್ಬರ ಹತ್ಯೆ
-
FILM5 days agoಲಿಫ್ಟ್ನಲ್ಲಿ ಗ್ಯಾಸ್ ಬಲೂನ್ ಸ್ಫೋಟ; ಇಬ್ಬರಿಗೆ ಸುಟ್ಟ ಗಾಯ; ವೀಡಿಯೋ ವೈರಲ್!
-
LATEST NEWS6 days agoಫೆ.7ರಂದು ಐಕಳೋತ್ಸವ 2026 ಸುವರ್ಣ ಸಂಭ್ರಮ; ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಕಂಬಳ ರತ್ನ ಪ್ರಶಸ್ತಿ
-
LATEST NEWS5 days agoಸೈಡ್ ಬಿಡದ ಕಾರಣ ಬಸ್ ಚಾಲಕನನ್ನೇ ಥಳಿಸಿದ ಬೈಕ್ ಸವಾರ
-
FILM7 days agoನಾನ್ವೆಜ್ ತುಳು ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
-
LATEST NEWS6 days agoವಿವಾಹಿತ ಮಹಿಳೆಯೊಂದಿಗೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ; ದೂರು ನೀಡಿದಕ್ಕೆ ಬಿತ್ತು ಹೆಣ!
-
LATEST NEWS7 days agoರೋಹಿತ್-ಕೊಹ್ಲಿ ಹಿಂದಿಕ್ಕಿ ಟಿ-20 ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ ಬಾಬರ್ ಅಝಂ!

ಪ್ರತಿಭಟನಾ ಸಭೆಯಲ್ಲಿ ವಿದ್ಯಾರ್ಥಿನಿ ಅಮೂಲ್ಯ ಮಾತನಾಡಿ, ರಾಷ್ಟ್ರಪ್ರೇಮವನ್ನು ಪೋಸ್ಟ್ ಕಾರ್ಡ್ ಅಥವಾ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸುವುದಲ್ಲ. ಅದು ಹೃದಯದಲ್ಲಿರಬೇಕು. ಹೃದಯವೇ ಇಲ್ಲದ ಹಿಂದೂಗಳೆಂಬ ಮುಖವಾಡ ಹಾಕಿರುವವರು ಬಡ ಹಾಗೂ ಯುವ ಜನರಲ್ಲಿ ಗನ್ ಕೊಟ್ಟು, ಜಾತಿ ಮತ್ತು ದೇಶದ ಹೆಸರಲ್ಲಿ ಕಚ್ಚಾಡುವಂತೆ ಮಾಡುತ್ತಿದ್ದಾರೆ ಎಂದು ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದರು.






