LATEST NEWS
ಧರ್ಮಸ್ಥಳಕ್ಕೆ ಹೊರಟ್ಟಿದ್ದ ಸ್ನೇಹಿತರು ಸಿಲುಕಿದ್ದು ಯಮನ ಪಾಶಕ್ಕೆ;ಓರ್ವ ಸಾವು ನಾಲ್ವರು ಗಂಭೀರ..!
LATEST NEWS
ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ
LATEST NEWS
ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು
LATEST NEWS
ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
LATEST NEWS4 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS6 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS5 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
-
LATEST NEWS5 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
DAKSHINA KANNADA6 days agoತೋಟಗಾರಿಕಾ ವಲಯಕ್ಕೆ ಬಂಪರ್-ಅಡಿಕೆ ಬೆಳೆಗಾರರ ನೆರವಿಗೆ ಧಾವಿಸಿದ ಸರ್ಕಾರ!

ತಡ ರಾತ್ರಿ KA 53 MD 4411 ಐಟ್ವೆಂಟಿ ಕಾರಿನಲ್ಲಿ ಧರ್ಮಸ್ಥಳಕ್ಕೆ ಐವರು ಸ್ನೇಹಿತರು ಹೊರಟಿದ್ದರು. ದಾರಿ ಮಧ್ಯೆ ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ತೆಂಗಿನ ಮರಕ್ಕೆ ಗುದ್ದಿರುವ ಸಾಧ್ಯತೆಯಿದೆ.
ಗುದ್ದಿದ ರಭಸಕ್ಕೆ ಕಾರಿನ ಗಾಜು ಪುಡಿ ಪುಡಿಯಾಗಿದ್ದು ಕಾರು ನಜ್ಜುಗುಜ್ಜಾಗಿದೆ.ಇನ್ನು ಕಾರಿನಲ್ಲಿದ್ದವರನ್ನು ಹೊರ ತೆಗೆಯಲು ಸ್ಥಳೀಯರು ಹರ ಸಾಹಸ ಪಡುವಂತಾಯ್ತು.
ಘಟನೆಯಲ್ಲಿ ಬೆಂಗಳೂರು ಮೂಲದ ದೇವರಾಜು(38) ಮೃತಪಟ್ಟಿದ್ದಾರೆ. ಮಧುಕಿರಣ್, ಶ್ರೀನಿಧಿ, ಕೇಶವಯ್ಯ, ನಾಗರಾಜು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಾಳುಗಳಾಗಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


