DAKSHINA KANNADA
ಅಕ್ರಮ ಪ್ರವೇಶ ಅಕ್ರಮ ಪೂಜೆ: ಕೊಂಡಾಣ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಭಂಡಾರಮನೆಯಲ್ಲಿ ಬಹಿರಂಗಗೊಂಡಿದೆ ಒಳಜಗಳ..!
DAKSHINA KANNADA
ಕಲಾಯಿ ಅಶ್ರಫ್ ಹತ್ಯೆಗೆ ರಿವೇಂಜ್ ಪೋಸ್ಟ್..! 16 ಇನ್ಸ್ಟಾಗ್ರಾಂ ಖಾತೆ ವಿರುದ್ಧ FIR
DAKSHINA KANNADA
ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ
DAKSHINA KANNADA
‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ
-
LATEST NEWS5 days agoಖಾವಿ ವೇಷದಲ್ಲಿ ಮನೆಗೆ ಬರ್ತಾರೆ, ಭಸ್ಮ ಹಾಕ್ತಾರೆ-ಇಂಥವರನ್ನು ಕಂಡ್ರೆ ಹುಷಾರಾಗಿರಿ..!
-
BIG BOSS5 days agoBBK12: ಸಹಸ್ಪರ್ಧಿಗಳ ಸಲಹೆಗೂ ಡೋಂಟ್ಕೇರ್ ಎಂದಿದ್ದ ರಕ್ಷಿತಾಗೆ ಎಚ್ಚರಿಸಿದ ಬಿಗ್ಬಾಸ್! ಕಾರಣ?
-
LATEST NEWS6 days agoಎರಡನೇ ಏಕದಿನ ಪಂದ್ಯದಲ್ಲೂ ಶತಕ ಸಿಡಿಸಿದ ಕೊಹ್ಲಿ; ಚೊಚ್ಚಲ ಸೆಂಚುರಿ ಬಾರಿಸಿದ ಗಾಯಕ್ವಾಡ್
-
DAKSHINA KANNADA6 days agoಮಹಾತ್ಮ ಗಾಂಧಿ ಮತ್ತು ಶ್ರೀ ನಾರಾಯಣ ಗುರು ಸಂವಾದ ಶತಮಾನೋತ್ಸವ ಕಾರ್ಯಕ್ರಮದ ಯಶಸ್ವಿಗೆ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿಶೇಷ ಪ್ರಾರ್ಥನೆ
-
LATEST NEWS4 days agoಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
-
DAKSHINA KANNADA6 days agoಡಿ.20ರಿಂದ ಜ.4ರವರೆಗೆ ದ.ಕ.ಜಿಲ್ಲಾ ಕರಾವಳಿ ಉತ್ಸವ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
-
FILM5 days agoಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದು ಕನ್ನಡದ ನಿರ್ದೇಶಕ ಸಾವು
-
DAKSHINA KANNADA6 days agoಮಂಗಳೂರು : ಸಿಎಂ ಬದಲಾವಣೆ ವಿಚಾರ : ತನ್ನ ಮಾತಿಗೆ ಸ್ಪಷ್ಟನೆ ಕೊಟ್ಟ ಸಚಿವ ಜಾರಕಿಹೊಳಿ

ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮತ್ತು ಮುಂಡತ್ತಾಯ ದೈವಸ್ಥಾನದ ವಠಾರದಲ್ಲಿ ಸೋಮವಾರ ವ್ಯವಸ್ಥಾಪನಾ ಸಮಿತಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು. ಮೇ.23 ರಂದು ವ್ಯವಸ್ಥಾಪನಾ ಸಮಿತಿ ಭಂಡಾರಮನೆಗೆ ಹಾಕಿದ ಬೀಗವನ್ನು ಒಡೆದು ಅಕ್ರಮವಾಗಿ ಪ್ರವೇಶಗೈದ ಮುತ್ತಣ್ಣ ಶೆಟ್ಟಿ ಎಂಬವರು ಪೂಜೆ ನೆರವೇರಿಸಿದ್ದಾರೆ.
ಕೊರೊನಾ ಕಾರಣದಿಂದ ಸ್ಥಗಿತಗೊಂಡ ಜಾತ್ರೆಗೆ ಬದಲಾಗಿ ಹೋಮ ಮಾಡಲು ಸಿದ್ಧತೆ ಮಾಡಲಾಗಿತ್ತು . ಆದರೆ ಧಾರ್ಮಿಕ ದತ್ತಿ ಇಲಾಖೆ ವ್ಯವಸ್ಥಾಪನಾ ಸಮಿತಿ ಮೂಲಕ ಭಂಡಾರಮನೆಯ ಬಾಗಿಲಿಗೆ ಹಾಕಿಸಿದ್ದ ಬೀಗದ ಮೇಲೆ ಮುತ್ತಣ್ಣ ಶೆಟ್ಟಿ ಎಂಬವರು ಮತ್ತೊಂದು ಬೀಗ ಹಾಕಿದ್ದರು.




