DAKSHINA KANNADA
ಬಿರುವೆರ್ ಕುಡ್ಲ ಅಶಕ್ತರಿಗೆ ಸಹಾಯಧನ ವಿತರಣೆ: ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಭಾಗಿ:
DAKSHINA KANNADA
ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ
DAKSHINA KANNADA
ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ
DAKSHINA KANNADA
ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾರಾಟ ಯತ್ನ; ಮೂವರ ಬಂಧನ
-
LATEST NEWS5 days agoಟಿ20 ವಿಶ್ವಕಪ್ 2026: ಭಾರತದ ವಿರುದ್ದ ಪಂದ್ಯ ಮೂರು ಪ್ರಮುಖ ಬೇಡಿಕೆ ಮುಂದಿಟ್ಟ ಪಾಕ್ ?
-
bangalore6 days agoಗ್ಯಾಸ್ ಗೀಸರ್ ಲೀಕ್ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ!
-
bengaluru6 days agoಮದ್ಯದ ಅಮಲಿನಲ್ಲಿ ಕ್ಯಾಬ್ಗೆ ಸ್ಕೂಟರ್ ಡಿಕ್ಕಿ: ಯುವತಿಯರ ಹೈಡ್ರಾಮಾ
-
LATEST NEWS6 days agoWATCH VIDEO : ಉಡುಪಿ : ಕಬ್ಯಾಡಿಯಲ್ಲಿ ಕಾಂಪೌಂಡ್ನಲ್ಲಿ ಅಡ್ಡಾಡಿದ ಚಿರತೆ; ವೀಡಿಯೋ ವೈರಲ್!
-
LATEST NEWS6 days agoಉದ್ಯಮಿಗೆ ಮದುವೆ ಆಮಿಷವೊಡ್ಡಿ ಹಣ, ಆಸ್ತಿ ವಂಚಿಸಿದ ಲೇಡಿ ಡಿವೈಎಸ್ಪಿ ಅಮಾನತು!
-
bangalore5 days agoಪರಪ್ಪನ ಅಗ್ರಹಾರ ಜೈಲಿನಲ್ಲಿ ಅಲ್-ಹಿಂದ್ ಉಗ್ರ ಸಾವು
-
LATEST NEWS6 days agoಕೈ ಕೊಟ್ಟ ಪ್ರೇಯಸಿ…ನೇ*ಣಿಗೆ ಶ*ರಣಾದ ಬಾಡಿ ಬಿಲ್ಡರ್!
-
LATEST NEWS6 days ago‘ಬಾರೆ ಬಾರೆ ಕಲ್ಯಾಣ ಮಂಟಪಕ್ಕೆ ಬಾ’ ಅಂದವನಿಗೆ ಮಂಟಪದಲ್ಲೇ ಶಾಕ್ ಕೊಟ್ಟ ಮೊದಲ ಪತ್ನಿ!

ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಮತ್ತು ಮಂಗಳೂರು ದಕ್ಷಿಣದ ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಮೇಯರ್ ದಿವಾಕರ್ ಪಾಂಡೇಶ್ವರ್ ಬಿರುವೆರ್ ಕುಡ್ಲ(ರಿ) ಸಂಸ್ಥೆಯ ಸ್ಥಾಪಕಾಧ್ಯಕ್ಷರು ಉದಯ ಪೂಜಾರಿ ಬಲ್ಲಾಳ್ ಭಾಗ್,ಅಧ್ಯಕ್ಷರಾದ ರಾಕೇಶ್ ಪೂಜಾರಿಯವರ ಉಪಸ್ಥಿತಿಯಲ್ಲಿ ಚೆಕ್ ಹಸ್ತಾಂತರಿಸಲಾಯಿತು..
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್ ಸಾಯಿ ರಾಮ್,ಮೂಡ ಅಧ್ಯಕ್ಷ ರವಿ ಶಂಕರ್ ಮಿಜಾರ್,ರವೀಂದ್ರ ನಿಕಮ್,ಲತೀಶ್ ಬಲ್ಲಾಳ್ ಭಾಗ್,ಬಾಬಾ ಅಲಂಕಾರ್,ಸೂರಜ್ ಕಲ್ಯ,ಲಿಖಿತ್ ಕೋಟ್ಯಾನ್,ಲೋಹಿತ್ ಗಟ್ಟಿ,ರೆನಿತ್ ರಾಜ್ ಅಶೋಕ್ ನಗರ,ಮನೋಜ್ ಶೆಟ್ಟಿ,ರಾಕೇಶ್ ಸಾಲಿಯಾನ್,ಅಮಿತ್ ರಾಜ್,ರಾಮ್ ಎಕ್ಕೂರು,ವಾಝಿ ಪದವಿನಂಗಡಿ,ಅಶ್ರಫ್ ಆಲಿ ಕಾರ್ಕಳ,ದಿನಿಲ್ ಬಲ್ಲಾಳ್ ಭಾಗ್,ಸುರೇಶ್ ಬಲ್ಲಾಳ್ ಭಾಗ್,ರೋಷನ್ ಬಲ್ಲಾಳ್ ಭಾಗ್,ಕಿಶೋರ್ ಬಾಬು ಕೋಡಿಕಲ್,ಪ್ರಾಣೇಶ್ ಬಂಗೇರ,ಕಿರಣ್ ಉರ್ವ,ಯಶ್ವಿನ್ ಪೂಜಾರಿ,ರಕ್ಷಿತ್ ಮೂಲ್ಕಿ, ಮುಂತಾದ ಪ್ರಾಮುಖ ಸದಸ್ಯರು ಮತ್ತು ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.






