DAKSHINA KANNADA
ಲಷ್ಕರ್, ತಾಲಿಬಾನ್ ಪರ ಗೋಡೆ ಬರಹ, ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿ : ಡಿವೈಎಫ್ಐ
DAKSHINA KANNADA
ಪಡೀಲ್ : ಬೈಕ್ಗೆ ಗೂಡ್ಸ್ ಟೆಂಪೋ ಡಿ*ಕ್ಕಿ; ಸವಾರ ಸಾ*ವು
DAKSHINA KANNADA
ಮಂಗಳೂರು : ನ್ಯೂ ನಿಸ್ಸಾನ್ ಗ್ರಾವೈಟ್ ಕಾರು ಬಿಡುಗಡೆ; ಏನಿದರ ವಿಶೇಷತೆ?
DAKSHINA KANNADA
ಸಮಗ್ರ ನೆಫ್ರಾಲಜಿ ಸೌಲಭ್ಯದ ಮೂಲಕ ನಿರಂತರ ಸೇವೆ ನೀಡಲಾಗುತ್ತಿದೆ : ಕೆಎಂಸಿ ಆಸ್ಪತ್ರೆ
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
LATEST NEWS6 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS5 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
-
LATEST NEWS5 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
LATEST NEWS5 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS6 days agoರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಹೆಸರು ಬದಲಾವಣೆ; ಸಿಎಂ ಸಿದ್ದರಾಮಯ್ಯ ಘೋಷಣೆ



ನಗರದ ಮಧ್ಯ ಭಾಗದಲ್ಲಿ, ಪೊಲೀಸ್ ಠಾಣೆಯ ಸಮೀಪ ಇಂತಹ ಘಟನೆ ನಡೆದಿರುವುದು ಆತಂಕವನ್ನು ಸಹಜವಾಗಿ ಹೆಚ್ಚಿಸಿದೆ. ನಗರದಲ್ಲಿ ಕೊಲೆ, ಸುಲಿಗೆಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಲಷ್ಕರ್ ಪರ ಗೋಡೆಬರಹ ಪೊಲೀಸ್ ಠಾಣೆಯ ಸಮೀಪವೇ ಪ್ರತ್ಯಕ್ಷಗೊಂಡಿರುವುದು ಸಹಜವಾಗಿ ಕಾನೂನು ಆಡಳಿತದ ಕುರಿತು ಜನರಲ್ಲಿ ಅತೃಪ್ತಿ ಮೂಡಿಸಿದೆ. ಪೊಲೀಸ್ ಇಲಾಖೆ ತಕ್ಷಣವೇ ಈ ಕೃತ್ಯ ಎಸಗಿರುವ ತಪ್ಪಿತಸ್ಥರನ್ನು ಬಂಧಿಸಬೇಕು, ಘಟನೆಯ ಹಿಂದಿರುವ ಹುನ್ನಾರಗಳನ್ನು ಬಯಲಿಗೆಳೆಯಬೇಕು, ಜನರ ಆತಂಕವನ್ನು ದೂರ ಮಾಡಬೇಕು ಎಂದು ಡಿವೈಎಫ್ಐ ದ ಕ ಜಿಲ್ಲಾ ಸಮಿತಿ ತಮ್ಮಲ್ಲಿ ಮನವಿ ಮಾಡುತ್ತದೆ.




