DAKSHINA KANNADA
ನ. 9 ರಂದು ಕುಸಲ್ದರಸೆ ನವೀನ್ ಡಿ ಪಡೀಲ್ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ
DAKSHINA KANNADA
ಕಾರು – ಆಟೋ ನಡುವೆ ಅಪ*ಘಾತ; ಮೂವರಿಗೆ ಗಂಭೀರ ಗಾ*ಯ
DAKSHINA KANNADA
ಕಟೀಲು ಏಳೂ ಮೇಳಕ್ಕೆ ನಂದಿನಿಯ ಶೃಂಗದ ಸೇವೆ
DAKSHINA KANNADA
ಆಲ್ ನ್ಯೂ ಹ್ಯೂಂಡೈ ವೆನ್ಯೂ ಬೆಳ್ತಂಗಡಿ ಮಾರುಕಟ್ಟೆಗೆ ಬಿಡುಗಡೆ
-
LATEST NEWS4 days agoಮಂಗಳೂರು: ಸಿಗರೇಟ್, ತಂಬಾಕು ಮಾರುವ ಅಂಗಡಿಗಳು ಇನ್ಮುಂದೆ ಬಂದ್, ಎಡಿಸಿ ಖಡಕ್ ಸೂಚನೆ
-
FILM6 days agoಕುಡ್ಲದ ಕುವರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಐಶ್ವರ್ಯ ರಂಗರಾಜನ್
-
LATEST NEWS7 days agoಮಹಿಳಾ ವಿಶ್ವಕಪ್ನಲ್ಲಿ ಮಿಂಚುತ್ತಿರುವ ಬಂಟ್ವಾಳ ಮೂಲದ ಜೆಮಿಮಾ ರೊಡ್ರಿಗಸ್
-
LATEST NEWS5 days agoಐತಿಹಾಸಿಕ ಕ್ರಿಕೆಟ್ ವಿಶ್ವಕಪ್ ಗೆದ್ದ ಬೆನ್ನಲ್ಲೇ ನಾಯಕಿ ಹರ್ಮನ್ ಪ್ರೀತ್ ಕೌರ್ಗೆ ಬಿಗ್ ಶಾಕ್!
-
BIG BOSS20 hours agoBBK12: ಗ್ರೂಪಿಸಂ ಮಾಡಿ ಗಿಲ್ಲಿಗೆ ಕಳಪೆ ಪಟ್ಟ; ಕಿಚ್ಚನ ಕ್ಲಾಸ್?
-
DAKSHINA KANNADA5 days agoCA ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆಯಾದ ಅಪೂರ್ವ
-
BIG BOSS6 days agoಬಿಗ್ ಬಾಸ್ ಸೀಸನ್-12ಕ್ಕೆ ಮತ್ತೊಂದು ವಿಘ್ನ; ರಕ್ಷಿತಾ ಶೆಟ್ಟಿಗೆ ಕಾನೂನು ಸಂಕಷ್ಟ!
-
INTERNATIONAL7 days agoವಿಶ್ವದ ಅತ್ಯಂತ ದುಬಾರಿ ಟಾಯ್ಲೆಟ್ “ಅಮೆರಿಕ” ಹರಾಜು! ಇದರ ಬೆಲೆ ಎಷ್ಟು ಗೊತ್ತಾ?

ಸಮಾರಂಭದಲ್ಲಿ ಅತಿಥಿಗಳಾಗಿ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಶ್ರೀ ಡೆವಲಪರ್ಸ್ ಕಟೀಲ್ನ ಆಡಳಿತ ನಿರ್ದೇಶಕ ಗಿರೀಶ್ ಎಂ ಶೆಟ್ಟಿ ಕಟೀಲು, ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ, ಸಾಯಿ ಪೃಥ್ವಿ ಕಾರ್ಪೋರೇಷನ್ ಪ್ರೈವೆಟ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಭವಾನಿ ಶಂಕರ್ ಡಿ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಬಜಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಲಂಚುಲಾಲ್ ಕೆ ಎಸ್, ಚಿತ್ರನಟ ಶೋಧನ್ ಶೆಟ್ಟಿ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ನಿಯಮಿತದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್, ಯಥಾರ್ಥ್ ಸೋಶಿಯಲ್ನ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ನ ಅಧ್ಯಕ್ಷ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ.




