DAKSHINA KANNADA
ಅರಬ್ಬೀ ಸಮುದ್ರದಲ್ಲಿ ಟಗ್ ಬೋಟ್ ದುರಂತ ಪ್ರಕರಣ: ಕುಟುಂಬಕ್ಕೆ 25ಲ ಪರಿಹಾರಕ್ಕೆ ಎಂಆರ್ಪಿಎಲ್ ಗೆ ಇಂಟಕ್ ಆಗ್ರಹ ..
DAKSHINA KANNADA
ಮಂಗಳೂರಿನ ಒಣಮೀನು ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಕ್ರಮ : ಡಾ.ನಾಗಲಕ್ಷ್ಮಿ ಚೌಧರಿ
DAKSHINA KANNADA
ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ : ಸಾಧಕಿಯರಿಗೆ ಆತ್ಮಸಮ್ಮಾನ ಕಾರ್ಯಕ್ರಮ
BANTWAL
2028ಕ್ಕೆ ರಮಾನಾಥ ರೈ ಅಭ್ಯರ್ಥಿ: ನಾವೂರು ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
-
LATEST NEWS6 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
FILM6 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!
-
BANTWAL7 days agoಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ
-
LATEST NEWS7 days agoಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ
-
LATEST NEWS7 days agoಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ
-
hasana5 days agoಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು
-
LATEST NEWS7 days agoಹಳೆಯ ವೀಡಿಯೋ ಬಳಸಿ ಬೆದರಿಕೆ: ಯುವಕನ ಕೊಲೆ ಮಾಡಿ ಆ್ಯಸಿಡ್ ಸುರಿದ ಆರೋಪಿ ಮಹಿಳೆ
-
LATEST NEWS7 days agoಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!

ಕಂಪನಿಗಳ ಸಂಪರ್ಕದ ಕೊರತೆಯಿಂದ ಈ ಅವಘಡ ಸಂಭವಿಸಿದೆ. ಚಂಡಮಾರುತ ಬೀಸಲಿದೆ ಎಂದು ಪೂರ್ವಭಾವೀ ಮಾಹಿತಿ ಇದ್ದರೂ ಕಾರ್ಮಿಕರ ಜೀವ ಪಣಕ್ಕಿಟ್ಟಿದ್ದು ದೊಡ್ಡ ತಪ್ಪು.
ಈ ಬಗ್ಗೆ ಕಂಪನಿಗಳು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.ಮುಂದೆ ಇಂತಹ ದುರಂತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಲ ಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲಾಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ,ಕಂಪನಿಗಳು ,ಅಧಿಕಾರಿಗಳು ಮಾಡಿದ ತಪ್ಪಿನಿಂದ ಅಮಾಯಕ ದುಡಿಯುವ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಚಂಡಮಾರುತದ ಮುನ್ಸೂಚನೆಯಿದ್ದರೂ ಟಗ್ ಕಳಿಸುವ ಅನಿವಾರ್ಯತೆ ಏನಿತ್ತು. ಇದೊಂದು ಕೊಲೆಯೆಂದೇ ಭಾವಿಸುವುದಾಗಿ ಹೇಳಿದ ಅವರು.




