ಕೊಂಚಾಡಿಯಲ್ಲಿ ವನಿತಾ ಅಚ್ಚುತ್ ಪೈ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ
LATEST NEWS
ಬೆಂಗಳೂರು: ಟಿಪ್ಪರ್ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಜೀವಾಂತ್ಯ!
International news
ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್ ದಾ*ಳಿ
INTERNATIONAL
ಇಸ್ರೇಲ್-ಇರಾನ್ ಸಂಘರ್ಷ; ಕಿಮ್ ಜಾಂಗ್ ಉನ್ ಎಂಟ್ರಿ..ಬೆಂಬಲ ಯಾರಿಗೆ!?
-
LATEST NEWS7 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS6 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
INTERNATIONAL7 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri7 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
DAKSHINA KANNADA7 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
LATEST NEWS4 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS6 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ



ಸ್ವಾಗತ ಭಾಷಣವನ್ನು ದೇವಳದ ಅಧ್ಯಕ್ಷ ಕಸ್ತೂರಿ ಸದಾಶಿವ ಪೈ ನಡಿಸಿಕೊಟ್ಟರು , ಮಾರೂರ್ ಶಶಿಧರ್ ಪೈ ಪ್ರಾಸ್ತಾವಿಕ ಭಾಷಣ ಮಾಡಿದರು ಬಳಿಕ ಶ್ರೀಗಳವರಿಂದ ಆಶೀರ್ವಚನ ನಡೆಯಿತು . ಇದಕ್ಕೂ ಮುನ್ನ ಬೆಳಿಗ್ಗೆ ೯:೨೮ ರ ಮೀನಾ ಲಗ್ನದಲ್ಲಿ ರಾಜಸ್ಥಾನದ ಜೈಪುರದಲ್ಲಿ ನಿರ್ಮಿಸಲ್ಪಟ್ಟ ಅಮೃತ ಶಿಲಾಮಯ ಶ್ರೀಮತ್ ಸುಧೀಂದ್ರ ತೀರ್ಥರ ವಿಗ್ರಹ ಪ್ರತಿಷ್ಠೆ ಶ್ರೀಗಳವರ ಅಮೃತ ಹಸ್ತಗಳಿಂದ ನಡೆಯಿತು .




